23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಶ್ರೀ ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ತಾಲೂಕಿಗೆ ಮಾದರಿಯಾದ ‘ತಪೋವನ’ : ಜನರ ನೆಮ್ಮದಿ ಶಾಂತಿಗೆ ಪೂರಕ ವಾತಾವರಣ ತಪೋವನ ನೀಡಲಿದೆ: ಬ್ರಹ್ಮಾನಂದ ಶ್ರೀ

Suddi Udaya
error: Content is protected !!