Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya
error: Content is protected !!