25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya
error: Content is protected !!