September 6, 2026
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!