24 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ

Suddi Udaya

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
error: Content is protected !!