July 23, 2026
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!