39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya
error: Content is protected !!