29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!