25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!