ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನಲ್ಲಿ ಸಂಭ್ರಮದ ರಕ್ಷಾಬಂಧನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!