25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya
error: Content is protected !!