September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!