April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!