23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!