September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya
error: Content is protected !!