July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ ಗ್ರಾಮೀಣ ವಿಆರ್.ಡಬ್ಲ್ಯೂ ಆದಂತಹ ವಿಪುಲ್ ಪೂಜಾರಿ ಇವರು ಸಂಬಂಧಿಸಿದ ಪಲಾನುಭವಿಯ ಆಧಾರ್ ಚೀಟಿಯ ತಾಂತ್ರಿಕ ದೋಷವನ್ನು ಸರಿಪಡಿಸಲು ಸಹಾಯ ಮಾಡುವಂತೆ ಕೋರಲು ಮನವಿ ಪತ್ರ ನೀಡಲು ಸೆ.30 ರಂದು ಸೂಚಿಸಿದ ಹಿನ್ನಲೆಯಿಂದ ಅ. 01 ರಂದು ಪಲಾನುಭವಿಯ ಬೇಡಿಕೆಯಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಹಾಗೂ ಪಂಚಾಯತ್ ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಹಾಗೂ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಯಾದ ಭವಾನಿ ಶಂಕರ್ ಇವರ ಮೆಚ್ಚುಗೆಯೊಂದಿಗೆ ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಭ್ಯಾಪ್ಟಿಸ್ಟ್ ಇವರ ಸಲಹೆ ಸೂಚನೆಯಂತೆ ಜಿಲ್ಲಾಧಿಕಾರಿಯವರ ಕಛೇರಿಯ ಆಧಾರ್ ಕೇಂದ್ರಕ್ಕೆ ಫಲಾನುಭವಿಯವರನ್ನು ಕರೆ ತಂದು ಪಕೀರಾ ಮುಗೇರಾ ಇವರ ಆಧಾರ್ ನ್ನು ಸರಿಪಡಿಸಲಾಯಿತು.

ಈ ಸಂದರ್ಭದಲ್ಲಿ ಚಿರಂಜೀವಿ, ಗ್ರಾಮೀಣ ವಿ.ಆರ್.ಡಬ್ಲ್ಯೂ, ಗ್ರಾಮ ಪಂಚಾಯತ್, ಕಣಿಯೂರು ಇವರು ಕೂಡ ಜೊತೆಗಿದ್ದು ಸಹಕರಿಸಿದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya
error: Content is protected !!