July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಬಿ.ಎಸ್ ಇವರು ಆಗಮಿಸಿ ಮಕ್ಕಳಿಗೆ ಕುತೂಹಲಕಾರಿಯಾದ ಕಥೆ ಹಾಗೂ ಅಭಿನಯ ಗೀತೆಗಳೊಂದಿಗೆ ಕಲಿಕೆಯ ಬಗ್ಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಿದರು.

ಒಂದು ಹಾಗೂ ಎರಡನೇ ತರಗತಿಯ ಸಂಯೋಜಕಿ ಶಮೀಮ್ ಬಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಪೌಲಿನ್ ಕಾರ್ಯಕ್ರಮ ನಿರೂಪಿಸಿದರು.

Related posts

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
error: Content is protected !!