July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ವಹಿಸಿದ್ದರು, ಎಸ್‌ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಭಾಗವಹಿಸಿದರು.

ಸಾಮೂಹಿಕ ಪ್ರಾರ್ಥನೆಯನ್ನು ಮಾಡಿ ರಘುಪತಿ ರಾಘವ ಗೀತೆಯನ್ನು ಹಾಡಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಗಾಂಧೀಜಿಯವರ ಬಗ್ಗೆ ಜಿಪಿಟಿ ಅಧ್ಯಾಪಕ ಕಿರಣ್ ಎಸ್ ಪಿ ತಿಳಿಸಿದರು, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ, ಸಹ ಶಿಕ್ಷಕಿ ದವಲಾ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಆಧ್ಯಾಪಕಿ ಶಶಿಕಲಾ ವಂದಿಸಿದರು‌.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya
error: Content is protected !!