September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

ನಾವೂರು : ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆಯ ಅಂಗವಾಗಿ ನಾವೂರು ಗ್ರಾಮ‌ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಸಮಾರೋಪ ಕಾರ್ಯಕ್ರಮ ನಡೆಯಿತು. ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ನ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು, ವಿಆರ್ ಡಬ್ಲ್ಯೂ,, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು

Related posts

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya
error: Content is protected !!