22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!