July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು.

ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ ಬಿಡುಗಡೆ ಮತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಧನಂಜಯ್ ಕುಮಾರ್, ಸೀನಿಯರ್ ಮಂಜುಶ್ರೀ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ರೋಟರಿ ಯಶವಂತ ಪಟವರ್ಧನ್, ರಾಜಕೇಸರಿ ಸ್ಥಾಪಕ ಅಧ್ಯಕ್ಷ ದೀಪಕ್ ಜಿ, ಲಯನ್ಸ್ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ ಮತ್ತು ಸಿಬ್ಬಂದಿ ವರ್ಗ, ಸೀನಿಯರ್ ಮಂಜುಶ್ರೀ ಜೇಸಿ ನ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು, ವರ್ತಕರ ಸಂಘದ ಸದಸ್ಯರು, ರಾಜ ಕೇಸರಿ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.

ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಸ್ವಾಗತಿಸಿ, ಲಯನ್ಸ್ ಮಾಜಿ ಪ್ರಾಂತ್ಯ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya
error: Content is protected !!