September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿಯನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದಲ್ಲದೆ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಅತ್ಯಂತ ವಿಶಿಷ್ಟವಾಗಿ ಮಹಾತ್ಮ ಗಾಂಧಿ ಜಯಂತಿ ಆಚರಿಸುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ನ್ಯಾಷನಲ್ ಇನ್ಶುರೆನ್ಸ್ ಹಿರಿಯ ಅಭಿವೃದ್ಧಿ ಅಧಿಕಾರಿ ಜಾನ್ ಅರ್ವಿನ್ ಡಿಸೋಜ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್.ಎಂ , ಸುಳ್ಯ ಶಾಖೆಯ ನಿವೃತ್ತ ಮೆನೇಜರ್ ಪ್ರಮೋದ್ ಆರ್ ನಾಯಕ್ , ಭಾರತೀಯ ರೆಡ್ ಕ್ರಾಸ್ ಸೊಸೈಟಿ ಪ್ರಧಾನ ಕಾರ್ಯದರ್ಶಿ ಯಶವಂತ ಪಟವರ್ದನ್ , ಹಿರಿಯ ನ್ಯಾಯವಾದಿ , ನಿರ್ದೇಶಕರಾದ ಶಿವಕುಮಾರ್ ಎಸ್ , ಎಂ , ನಿರ್ದೇಶಕರಾದ ನ್ಯಾಯವಾದಿ ಸುಕನ್ಯಾ ಹೆಚ್ , ಉಪನ್ಯಾಸಕ ಸುಜೀತ್ ಉಜಿರೆ ಉಪಸ್ಥಿತರಿದ್ದರು.

Related posts

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!