25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya
error: Content is protected !!