Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya
error: Content is protected !!