July 23, 2026
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ ಇರುವುದರಿಂದ ಈ ಪಲಾನುಭವಿಗಳು ಆಧಾರ್ ಕೇಂದ್ರಕ್ಕೆ ಬಂದು ಆಧಾರ್ ಕಾರ್ಡ್ ನ ಸಮಸ್ಯೆ ಗಳನ್ನು ಸರಿ ಪಡಿಸಲು ಆಸಾಧ್ಯವಾಗಿರುವುದರಿಂದ ಇವರಿಗಾಗಿ ಒಂದು ತಂಡವನ್ನು ರಚನೆ ಮಾಡುವ ಮೂಲಕ ಸಂಬಂಧಿಸಿದವರ ಮನೆ ಬೇಟಿ ಮಾಡಿ ಪೂರ್ಣ ಪ್ರಮಾಣದಲ್ಲಿ ಆಧಾರ್ ನೀಡುವ ಅಭಿಯಾನ ಮಾಡುವಂತೆ ಮಾಡಲು ಬೆಳ್ತಂಡಿ ತಾಲೂಕಿನ ವಿಕಲಚೇತನರ ಮೇಲ್ವಿಚಾರಕ (ಎಂ.ಆರ್.ಡಭ್ಯೂ)ರವರಾದ ಶ್ರೀ ಜೋನ್ ಬ್ಯಾಪ್ಟಿಸ್ಟ್ ರವರು ಮಾನ್ಯ ಜಿಲ್ಲಾಧಿಕಾರಿ ಯವರಲ್ಲಿ ವಿಕಲಚೇತನರ ಆಧಾರ್ ಕಾರ್ಡ್ ಸಮಸ್ಯೆಯನ್ನು ವಿವರಿಸಿ ದಿನಾಂಕ 01.10.2024 ರಂದು ಮನವಿಯನ್ನು ನೀಡಿದರು ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ವಿ.ಆರ್.ಡಭ್ಲ್ಯೂ ರವರುಗಳಾದ ಶ್ರೀ ವಿಪುಲ್, ಗ್ರಾಮ ಪಂಚಾಯತ್, ಉಜಿರೆ ಹಾಗೂ ಚಿರಂಜೀವಿ, ಗ್ರಾಮ ಪಂಚಾಯತ್ ಕಣಿಯೂರು ಇವರಿಬ್ಬರು ಕೂಡ ಜೊತೆಯಲ್ಲಿದ್ದುಕೊಂಡು ಸಹಕರಿಸಿದರು.

Related posts

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya
error: Content is protected !!