July 23, 2026
ಶಾಲಾ ಕಾಲೇಜು

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿ ಆಚರಣೆ

ಗುರುವಾಯನಕೆರೆ: ಅ. 2ರಂದು ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿಜೀ ಅವರ ಭಾವ ಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!