25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮದ್ದಡ್ಕ: ಸ್ಕೂಟಿ ಮತ್ತು ಕಾರು ಡಿಕ್ಕಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya
error: Content is protected !!