25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!