25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು.

ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು ಇಂದಿರಾಗಾಂಧಿ ಕ್ರೀಡಾಂಗಣ ಕುಕ್ಕೇಡಿಯಲ್ಲಿ ನಡೆಸಲಾಗುವುದು, ಒಟ್ಟು 12 ತಂಡಗಳ ಪಂದ್ಯಾಟ ನಡೆಸುವುದರ ಬಗ್ಗೆ ತೀರ್ಮಾಣಿಸಲಾಯಿತು.

ಈ ವೇಳೆ ನೂತನವಾಗಿ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ರವಿ ಉಳ್ತುರು, ಅಧ್ಯಕ್ಷರಾಗಿ ರೂಪೇಶ್. ಕೆ, ಕಾರ್ಯದರ್ಶಿಯಾಗಿ ಸಂದೀಪ್ ಆಚಾರ್ಯ, ಉಪಾಧ್ಯಕ್ಷರಾಗಿ ನವೀನ್ ಕೋಟ್ಯಾನ್, ಮಣಿ ಬಸವಗುಡಿ, ಜೊತೆ ಕಾರ್ಯದರ್ಶಿಯಾಗಿ ಚರಣ್ ರನ್ನಡಿ, ಆಕ್ಷಿತ್ ವೇಣೂರು, ಕೋಶಾಧಿಕಾರಿಯಾಗಿ ಸುದೀಪ್ ಪಟವರ್ಧನ್, ಗೌರವ ಸಲಹೆಗಾರರಾಗಿ ಜಯರಾಮ್ ಗರ್ಡಾಡಿ, ರೂಪೇಶ್ ಜೈನ್ ವೇಣೂರು,ಅಶ್ವಿನ್ ಕೇದಾಗೆ, ಪ್ರಮೋದ್ ಶೆಟ್ಟಿ, ಅನಿಲ್ ಶೆಟ್ಟಿ ಪಡಂಗಡಿ ಬಾಲಕೃಷ್ಣ ದೇವಾಡಿಗ, ರಕ್ಷಿತ್ ಬಜಿರೆ, ಸಂಜಿತ್ ರನ್ನಡಿ, ಪ್ರದೀಪ್ ಕಾಶಿಪಟ್ಣ, ಅವಿನಾಶ್ ಸುವರ್ಣ ಆಯ್ಕೆಯಾದರು.

Related posts

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
error: Content is protected !!