26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

ಉಜಿರೆ : ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸಂತೋಷ್ ಹೆಬ್ಬಾರ್ ಇವರ ಕೊಡುಗೆಯಾಗಿ ನಿರ್ಮಿಸಿರುವ ಕಿರಿಯಾಡಿ ವೃತ್ತ-ನಿನ್ನಿಕಲ್ಲು ಇದರ ಲೋಕಾರ್ಪಣೆ ಕಾರ್ಯಕ್ರಮವು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರವರ ದಿವ್ಯ ಹಸ್ತದಿಂದ ಅ. 3ರಂದು ನೆರವೇರಿಸಿದರು.


ಶ್ರೀ ಉಮಾಮಹೇಶ್ವರ ಭಜನೆ ಮಂಡಳಿ ಕಿರಿಯಾಡಿ ಉಜಿರೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
error: Content is protected !!