30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!