September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya
error: Content is protected !!