July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya
error: Content is protected !!