July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಪಟ್ರಮೆ :ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ನ್ನು ಅ. 3ರಂದು ಬಿಡುಗಡೆಗೊಳಿಸಲಾಯಿತು .

ಈ ಸಂದರ್ಭ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ಅಕ್ಕೋ, ದೇವಸ್ಥಾನ ಸಮಿತಿ ಅಧ್ಯಕ್ಷ ಭಾಸ್ಕರ, ಕೊಕ್ಕಡ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾರಪ್ಪ ಗೌಡ, , ನಾಗಪ್ಪ ಗೌಡ ಮತ್ತು ಭಕ್ತಿ ಗೀತೆಯ ನಿರ್ಮಾಣಕಾರರಾದ ಆನಂದ ಎನ್. ಎ ಮತ್ತು ಯೋಜಿತ್ ಎ ಎನ್. ಹಾಗೂ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

Related posts

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya
error: Content is protected !!