March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya
error: Content is protected !!