September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ನೆರಿಯ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
error: Content is protected !!