23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya
error: Content is protected !!