23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

ಬೆಳ್ತಂಗಡಿ : ಶ್ರೀಗುರುದೇವ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಕಾಲೇಜು ಆವರಣದಲ್ಲಿ ಸ್ವಚ್ಚತಾ ಹೀ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಸಮಿತಿಯ ಸದಸ್ಯೆ ಶ್ರೀಮತಿ ಬಿನುತ ವಿ ಬಂಗೇರ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಉಪಪ್ರಾಂಶುಪಾಲರು, ಪದವಿ ವಿಭಾಗದ ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಬಿ ಎ ಶಮಿಯುಲ್ಲ ,ರೋವರ್ಸ್-ರೇಂಜರ್ಸ್ ಘಟಕಾಧಿಕಾರಿಗಳಾದ ಶುಭಲಕ್ಷ್ಮಿ ,ರಾಕೇಶ್ ಕುಮಾರ್ ಪದವಿ ವಿಭಾಗದ ಎನ್.ಎಸ್.ಎಸ್ ಘಟಕದ ಸಹಶಿಬಿರಾಧಿಕಾರಿಗಳಾದ ಸತೀಶ್ ಸಾಲ್ಯಾನ್, ಶ್ವೇತಾ ,ಪದವಿ ಪೂರ್ವ ವಿಭಾಗದ ಶಿಬಿರಾಧಿಕಾರಿಗಳಾದ ಶಿವರಾಜ್ ಗಟ್ಟಿ, ಚಂದನಾ, ಸೌಜನ್ಯ ,ಕಾಲೇಜಿನ ಶಾರೀರಿಕ ನಿರ್ದೇಶಕ ರವಿರಾಮ ಶೆಟ್ಟಿ, ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಅನೂಪ್ ಬಂಗೇರ, ಕಾಲೇಜಿನ ಸಿಬ್ಬಂದಿ ಜನಾರ್ಧನ ಕುಲಾಲ್, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!