30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!