25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!