25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya
error: Content is protected !!