23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Related posts

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya
error: Content is protected !!