July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Related posts

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಬಿ.ಸಿ.ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!