September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

ಉಜಿರೆ : ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಸಂತೋಷ್ ಹೆಬ್ಬಾರ್ ಇವರ ಕೊಡುಗೆಯಾಗಿ ನಿರ್ಮಿಸಿರುವ ಕಿರಿಯಾಡಿ ವೃತ್ತ-ನಿನ್ನಿಕಲ್ಲು ಇದರ ಲೋಕಾರ್ಪಣೆ ಕಾರ್ಯಕ್ರಮವು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರವರ ದಿವ್ಯ ಹಸ್ತದಿಂದ ಅ. 3ರಂದು ನೆರವೇರಿಸಿದರು.


ಶ್ರೀ ಉಮಾಮಹೇಶ್ವರ ಭಜನೆ ಮಂಡಳಿ ಕಿರಿಯಾಡಿ ಉಜಿರೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya
error: Content is protected !!