April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು.

Related posts

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಮಳೆಯ ರಭಸಕ್ಕೆ ಕಣಿಯಾಗಿ ಮಾರ್ಪಾಡುಗೊಂಡ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಕಾಲುದಾರಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಈ ಕಾಲುದಾರಿಯ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya
error: Content is protected !!