25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು.

Related posts

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!