25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!