July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya
error: Content is protected !!