July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

ಪಟ್ರಮೆ :ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ನ್ನು ಅ. 3ರಂದು ಬಿಡುಗಡೆಗೊಳಿಸಲಾಯಿತು .

ಈ ಸಂದರ್ಭ ಆಡಳಿತ ಮೊಕ್ತೇಸರ ಶ್ರೀಧರ ಶಬರಾಯ ಅಕ್ಕೋ, ದೇವಸ್ಥಾನ ಸಮಿತಿ ಅಧ್ಯಕ್ಷ ಭಾಸ್ಕರ, ಕೊಕ್ಕಡ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾರಪ್ಪ ಗೌಡ, , ನಾಗಪ್ಪ ಗೌಡ ಮತ್ತು ಭಕ್ತಿ ಗೀತೆಯ ನಿರ್ಮಾಣಕಾರರಾದ ಆನಂದ ಎನ್. ಎ ಮತ್ತು ಯೋಜಿತ್ ಎ ಎನ್. ಹಾಗೂ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.

Related posts

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya
error: Content is protected !!