ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು .

ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಸಮರ್ಪಿಸಿ ಭಕ್ತರಿಗೆ ವಿತರಿಸಿದರು. ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೊಣಂದೂರು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!